File size: 5,979 Bytes
cfcd41b
 
 
0f61557
cfcd41b
 
0f61557
 
 
 
 
 
 
 
 
 
 
 
 
 
 
 
 
 
 
 
 
 
 
 
a1c916a
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
---
language:
- kn
license: mit
size_categories:
- 1M<n<10M
task_categories:
- text-generation
configs:
- config_name: default
  data_files:
  - split: train
    path: data/train-*
dataset_info:
  features:
  - name: text
    dtype: string
  - name: timestamp
    dtype: string
  - name: url
    dtype: string
  - name: source
    dtype: string
  splits:
  - name: train
    num_bytes: 10347179458
    num_examples: 1352142
  download_size: 3976072715
  dataset_size: 10347179458
---

This is a filtered version of the [CulturaX](https://huggingface.co/datasets/uonlp/CulturaX) dataset only containing samples of Kannada language.
The dataset contains total of 1352142 samples.

### Dataset Structure:
```python
{
    "text": ...,
    "timestamp": ...,
    "url": ...,
    "source": "mc4" | "OSCAR-xxxx",
}
```

### Data Sample:
```python
{'text': "ಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ | Vartha Bharati- ವಾರ್ತಾ ಭಾರತಿ\nಮುದರಂಗಡಿ ಬಿಜೆಪಿ ಗ್ರಾಪಂ ಸದಸ್ಯರ ವಿರುದ್ಧ ಪ್ರತಿಭಟನೆ\nಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು\nಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ\nವಾರ್ತಾ ಭಾರತಿ Jun 19, 2019, 10:52 PM IST\nಭಟ್ಕಳ : ತಾಲೂಕಿನ ಹುರುಳಿಸಾಲಿನ ನಿವಾಸಿಗಳಾದ ವೃತ್ತಿಯಲ್ಲಿ ಶಿಕ್ಷಕರಾದ ವೆಂಕಟೇಶ ನಾರಾಯಣ ನಾಯ್ಕ ಪಟೇಲರಮನೆ ಇವರ ತಂದೆ ತಾಯಿಗಳ ಅಕಾಲಿಕ ಮರಣದಿಂದ ಅವರ ಮರಣ ದಿನದ ಸವಿನೆನಪಿಗಾಗಿ ಕಳೆದ 9 ವರ್ಷದಿಂದ ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸುತ್ತಾ ಬಂದಿದ್ದು, ಮಂಗಳವಾರದಂದು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಟ್ಟಳ್ಳಿಗೆ ತೆರಳಿ ವಿದ್ಯಾರ್ಥಿಗಳಿಗೆ ನೋಟ್ ವಿತರಿಸಿದರು.\nನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದ ಶಿಕ್ಷಕ ವೆಂಕಟೇಶ ನಾಯ್ಕ 'ವಿದ್ಯಾರ್ಥಿಗಳ ಭವಿಷ್ಯದ ದಿಸೆಯಿಂದ ಹಾಗೂ ತಂದೆ-ತಾಯಿಗಳ ಸವಿನೆನಪಿಗಾಗಿ ಉಚಿತ ನೋಟ್ ಬುಕ್ ವಿತರಿಸಲಾಗುತ್ತಿದೆ. ದುಡಿಮೆಯ ಒಂದು ಭಾಗವನ್ನು ಸಮಾಜಮುಖಿ ಕೆಲಕ್ಕೆ ಪ್ರತಿ ವರ್ಷ, ನನ್ನ ಮಡದಿ ಜಯಲಕ್ಷ್ಮೀ ನಾಯ್ಕ ಅವರ ಸಹಕಾರದಿಂದ ಕುಟುಂಬದವರ ಸಹಕಾರದಿಂದ ಈ ಕಾರ್ಯ ಮಾಡುತ್ತಿದ್ದೇನೆ. ಸಮಾಜದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರು ತಂದೆತಾಯಿಗಳ ಹಾಗೂ ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ನಾನು ಮಾಡಿದ ಕಾರ್ಯವನ್ನು ಮುಂದಿನ ದಿನದಲ್ಲಿ ದುಡಿಯುವ ವೇಳೆ ನಿಮ್ಮದಿಂದಾಗುವಷ್ಟು ಸಹಾಯ ಸೇವೆ ಮಾಡಿ ಎಂದು ಕರೆ ನೀಡಿದರು.\nನಂತರ ದಂತ ವೈದ್ಯರಾದ ಡಾ. ರವಿ ಮಾತನಾಡಿ ನಮ್ಮ ಸಮಾಜದಲ್ಲಿ ಇಂತಹ ವ್ಯಕ್ತಿಗಳಿರುವದರಿಂದ ನಮ್ಮ ಸಮಾಜವು ಏಳಿಗೆಯತ್ತ ಮುಖ ಮಾಡುತ್ತದೆ. ಮಕ್ಕಳಾದ ನಾವು ಎಲ್ಲೇ ಇರಿಬಹುದು ಹೇಗೆ ಇರಿಬಹುದ ಆದರೆ ತಂದೆ ತಾಯಿಗಳು ನಮಗೆ ಮಾಡಿರುವ ತ್ಯಾಗಕ್ಕೆ ನಾವು ಋಣ ತೀರಿಸಲು ಸಾಧ್ಯವಾಗದಿದ್ದರು ಇಂತಹ ಕೆಲಸ ಮಾಡಿ ಅವರ ತ್ಯಾಗಕ್ಕೆ ಪ್ರತಿಫಲ ಕೊಟ್ಟಂತೆ ಆಗುತ್ತದೆ ಅಂದು ಕಿವಿ ಮಾತನ್ನು ಮಕ್ಕಳಿಗೆ ಹೇಳಿದರು.\nಈ ಸಂಧರ್ಭದಲ್ಲಿ ಮುಟ್ಟಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿದರು.\nಈಗಿನ ಇಲೆಕ್ಟ್ರಾನಿಕ ಜೀವನ ಶೈಲಿಯಲ್ಲಿ ಸಾಕಿದ ತಂದೆ ತಾಯಿಗಳನ್ನು ಅನಾಥಾಶ್ರಾಮಕ್ಕೊ ಅಥವಾ ದಾರಿಯ ಮೇಲೋ ಮನೆಯಿಂದ ಹೊರಗೆ ಹಾಕುವ ಮಕ್ಕಳ ನಡುವೆ ಅವರ ಅಕಾಲಿಕ ಮರಣದಿಂದ ನೊಂದು ಅವರ ಸವಿನೆನಪನ್ನು ಉತ್ತಮ ಕಾರ್ಯ ಮಾಡುವುದರೊಂದಿಗೆ ಸಾರ್ಥಕತೆಯನ್ನು ಮೆರೆದಿದ್ದಾರೆ.\nಈ ಸಂಧರ್ಭದಲ್ಲಿ ಶಾಲೆಯ ಎಸ್.ಡಿ. ಎಂ ಅಧ್ಯಕ್ಷರಾದ ವೆಂಕಟೇಶ ನಾಯ್ಕ, ರಾಜ್ಯ ಸರಕಾರಿ ನೌಕರರ ಸಂಘ ಸದಸ್ಯ ಬಿ.ಕೆ.ನಾಯ್ಕ, ಶಿಕ್ಷಕ ಸಿ.ಡಿ.ಪಡುವಣಿ, ಗಜಾನನ ನಾಯ್ಕ ಮುಖ್ಯ ಶಿಕ್ಷಕರು ವೆಂಕಟೇಶ್ ದೇವಡಿಗ್ ಶಿಕ್ಷಕರು ಉಪಸ್ಥಿತರಿದ್ದರು.",
 'timestamp': '2020/07/07 13:00:41',
 'url': 'http://www.varthabharati.in/article/karavali/196595',
 'source': 'mC4'}
```

### Use with Datasets
```python
from datasets import load_dataset

ds = load_dataset("RaviNaik/CulturaX-Kn")
```